Advertisement

ಸಂಕ್ಷಿಪ್ತತೆಯು ಯಾವಾಗಲೂ ಸದ್ಗುಣ : ಬಜೆಟ್ ಗೆ ಆನಂದ್ ಮಹೀಂದ್ರಾ ಪ್ರಶಂಸೆ

02:45 PM Feb 01, 2022 | Team Udayavani |

ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಗೆ ಉದ್ಯಮಿ ಆನಂದ್ ಮಹೀಂದ್ರಾ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Advertisement

ಬಜೆಟ್ ಮಂಡನೆಯ ಬಳಿಕ , ”ಸಂಕ್ಷಿಪ್ತತೆಯು ಯಾವಾಗಲೂ ಸದ್ಗುಣವಾಗಿದೆ.ನಿರ್ಮಲಾ ಸೀತಾರಾಮನ್ ಅವರ ಚಿಕ್ಕ ಬಜೆಟ್ ಮಂಡನೆ ಅತ್ಯಂತ ಪ್ರಭಾವಶಾಲಿಯಾಗಿದೆ ಎಂದು ಸಾಬೀತುಪಡಿಸಬಹುದು…” ಎಂದು ಭಾರತದ ಬಿಲಿಯನೇರ್ ಉದ್ಯಮಿ, ಮತ್ತು ವ್ಯಾಪಾರ ಸಮೂಹ ಸಂಸ್ಥೆಯಾದ ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿದ್ದಾರೆ.

ಮಹೀಂದ್ರಾ ಅವರ ಟ್ವೀಟನ್ನು ನೂರಾರು ಮಂದಿ ರೀ ಟ್ವೀಟ್ ಮಾಡಿದ್ದು, ಸಾವಿರಾರು ಮಂದಿ ಪ್ರತಿಕ್ರಿಯೆಯನ್ನೂ ನೀಡಿದ್ದಾರೆ.

ಇದನ್ನೂ ಓದಿ : ಜನಪ್ರಿಯ ಘೋಷಣೆಗಳಿಲ್ಲದ ಕೇಂದ್ರ ಬಜೆಟ್ 2022: ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ?

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next