Advertisement

ಸಂತಾನ ಶಕ್ತಿಹರಣ ಶಸ್ತ್ರ ಚಿಕಿತ್ಸೆಗೆ ಲಂಚ;ಹಾವೇರಿಯಲ್ಲಿ Doctor,ಆಶಾ ಕಾರ್ಯಕರ್ತೆ arrest 

08:31 PM Apr 06, 2023 | Team Udayavani |

ಹಾವೇರಿ : ಮಹಿಳೆಯರಿಬ್ಬರ ಸಂತಾನ ಶಕ್ತಿ ಹರಣ ಚಿಕಿತ್ಸೆಗೆ ಲಂಚ ಪಡೆಯುತ್ತಿದ್ದ ವೇಳೆ ಜಿಲ್ಲಾಸ್ಪತ್ರೆ ವೈದ್ಯ ಮತ್ತು ಆಶಾ ಕಾರ್ಯಕರ್ತೆಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ ಘಟನೆ ಗುರುವಾರ ನಡೆದಿದೆ.

Advertisement

ವೈದ್ಯ ಡಾ.ಉಮೇಶ ಎಂ ಕೆಳಗಿನಮನಿ ಮತ್ತು ಆಶಾ ಕಾರ್ಯಕರ್ತೆ ದ್ರಾಕ್ಷಾಯಣಿ ಪಿ ಚಿಕ್ಕನಂದಿ ಬಂಧನಕ್ಕೊಳಗಾದವರು.

ಸಂಬಂಧಿಗಳಾಗಿದ್ದ ಇಬ್ಬರು ಮಹಿಳೆಯ ಸಂತಾನ ಶಕ್ತಿ ಹರಣ ಶಸ್ತ್ರ ಚಿಕಿತ್ಸೆಗೆ ತಲಾ 2 ಸಾವಿರ ರೂ.ನಂತೆ 4 ಸಾವಿರ ರೂ.ಲಂಚ ಕೇಳಿದ್ದರು.2 ಸಾವಿರ ರೂ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಹೊಸರಿತ್ತಿ ಗ್ರಾಮದಲ್ಲಿರುವ ವೈದ್ಯರ ಮನೆಯನ್ನೂ ಶೋಧಿಸಲಾಗಿದೆ. ತನಿಖೆ ಮುಂದುವರಿದಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next