Advertisement
ಸುಳ್ಯ ತಾಲೂಕಿನ ಮಡಪ್ಪಾಡಿಯ ತ್ರಿಶೂಲ್ ಮಾಲ್ಡೀವ್ಸ್ನ ಖಾಸಗಿ ಕಂಪೆನಿಯಲ್ಲಿ ಉದ್ಯೋಗದಲ್ಲಿ ದ್ದಾರೆ. ಇವರ ತಂದೆ ಗುರುಪ್ರಸಾದ್ ಗೋಳ್ಯಡಿ ಜೂ. 20ರಂದುನಿಧನ ಹೊಂದಿದ್ದರು. ಈ ಹಿನ್ನೆಲೆಯಲ್ಲಿ ಕಂಪೆನಿಯಲ್ಲಿ ರಜೆ ಕೋರಿ ದರೂ ಕಂಪೆನಿ ನಿರಾಕರಿಸಿತು. ಪಾಸ್ ಪೋರ್ಟ್ನ್ನೂವಶಪಡಿಸಿಕೊಂಡಿತು.
Advertisement
Sullia ವಿದೇಶದಿಂದ ಬರಲು ಯುವಕನಿಗೆ ನೆರವಾದ ಸಂಸದ ಬ್ರಿಜೇಶ್ ಚೌಟ
01:47 AM Jun 30, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.