Advertisement
ಶುಕ್ರವಾರ ಮಧ್ಯಾಹ್ನ ಗೋದಾಮಿನ ಕಾರ್ಮಿಕರು ಪ್ರಾರ್ಥನೆಗಾಗಿ ಮಸೀದಿಗೆ ತೆರಳಿದ್ದ ವೇಳೆ ಈ ಅಗ್ನಿ ಅವಘಡ ಸಂಭವಿಸಿದೆ. ಅದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ನೋಡು ನೋಡುತ್ತಲೇ ಬೆಂಕಿಯು ಕೆನ್ನಾಲಿಗೆ ಹರಡಿಕೊಂಡಿದ್ದು, ಸ್ಥಳೀಯರು ಅಗ್ನಿಶಾಮಕ ದಳಕ್ಕೆ ತಿಳಿಸಿದ್ದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬಂದಿ ಸ್ಥಳೀಯರ ಸಹಕಾರದೊಂದಿಗೆ ಸತತವಾಗಿ ಮೂರು ಗಂಟೆಗೂ ಹೆಚ್ಚು ಕಾರ್ಯಚರಣೆ ಮಾಡಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
Advertisement
ಗೋದಾಮಿಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲು
09:18 PM Dec 16, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.