Advertisement

ಡಿನೋಟಿಫಿಕೇಶನ್ ಪ್ರಕರಣ; ಬಿಎಸ್ ವೈಗೆ ತಾತ್ಕಾಲಿಕ ರಿಲೀಫ್

05:27 PM Aug 28, 2017 | Team Udayavani |

ಬೆಂಗಳೂರು: ಶಿವರಾಮ ಕಾರಂತ ಬಡಾವಣೆ ಅಕ್ರಮ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವಿರುದ್ಧ ಸದ್ಯ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂಬ ಎಸಿಬಿ ಅಧಿಕಾರಿಗಳ ಭರವಸೆ ಹಿನ್ನೆಯಲ್ಲಿ ಹೈಕೋರ್ಟ್ ಏಕ ಸದಸ್ಯಪೀಠ ಸೋಮವಾರ ಮಧ್ಯಂತರ ಆದೇಶವನ್ನೇ ಮುಂದುವರಿಸಿ ಆಗಸ್ಟ್ 30ಕ್ಕೆ ವಿಚಾರಣೆಯನ್ನು ಮುಂದೂಡಿದೆ.

Advertisement

ಅಕ್ರಮ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಎಫ್ಐಆರ್ ರದ್ದು ಮಾಡುವಂತೆ ಕೋರಿ ಬಿಎಸ್ ವೈ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಮುಂದಿನ ಆದೇಶದವರೆಗೂ ಬಿಎಸ್ ವೈ ಅವರನ್ನು ಬಂಧಿಸದಂತೆ ಹಾಗೂ ವಿಚಾರಣೆಗೆ ಒಳಪಡಿಸದಂತೆ ಎಸಿಬಿ ಅಧಿಕಾರಿಗಳಿಗೆ ಸೂಚನೆ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next