Advertisement

ಧ್ವನಿಮತದ ಮೂಲಕ ಸದನದ “ವಿಶ್ವಾಸಗೆದ್ದ” ಬಿಎಸ್ ಯಡಿಯೂರಪ್ಪ

08:37 AM Jul 30, 2019 | Nagendra Trasi |

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಸೋಮವಾರ ವಿಧಾನಸಭೆಯಲ್ಲಿ ನಡೆದ ವಿಶ್ವಾಸಮತ ಯಾಚನೆಯಲ್ಲಿ ಗೆಲುವು ಸಾಧಿಸಿದೆ. ಅಲ್ಲದೇ ಮಹತ್ವದ ಧನವಿನಿಯೋಗ ವಿಧೇಯಕ ಮಸೂದೆ ಕೂಡಾ ಅಂಗೀಕಾರಗೊಂಡಿದೆ.

Advertisement

ಸ್ಪೀಕರ್ ರಮೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಲಾಪದಲ್ಲಿ ಬಿಎಸ್ ಯಡಿಯೂರಪ್ಪನವರು ಧ್ವನಿಮತದ ಮೂಲಕ ಸಿಎಂ ಆಗಿ ಬಹುಮತ ಸಾಬೀತುಪಡಿಸಿದ್ದಾರೆ. ಬಳಿಕ ಮಂಡಿಸಿದ ಧನವಿನಿಯೋಗ ವಿಧೇಯಕ ಕೂಡ ಧ್ವನಿ ಮತದ ಮೂಲಕ ಅಂಗೀಕಾರಗೊಂಡಿದೆ ಎಂದು ಸ್ಪೀಕರ್ ರೂಲಿಂಗ್ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next