Advertisement
ಶುಕ್ರವಾರ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ನಡೆಸಿದ ಚರ್ಚೆಯಲ್ಲಿ ಸಾರಿಗೆ ನೌಕರರ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಯಿತು. ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕೆನ್ನುವ ಬೇಡಿಕೆಯನ್ನು ಹೊರತುಪಡಿಸಿ ವೇತನ ತಾರತಮ್ಯ, ಕೋವಿಡ್ 19 ರಿಂದ ಮೃತರಾದ ಸಾರಿಗೆ ನೌಕರರ ಕುಟುಂಬಗಳಿಗೆ 30 ಲಕ್ಷ ರೂ.ಗಳ ಪರಿಹಾರ, ಮೇಲಾಧಿಕಾರಿಗಳ ಕಿರುಕುಳ ತಪ್ಪಿಸಲು ಕ್ರಮ ಮುಂತಾದ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಲಾಗಿತ್ತು ಎಂದು ಅವರು ಹೇಳಿದ್ದಾರೆ.
Advertisement
ಸಾರಿಗೆ ಸಂಸ್ಥೆ ನೌಕರರು ಮುಷ್ಕರ ಕೈಬಿಡಲು ಮುಖ್ಯಮಂತ್ರಿಗಳ ಕರೆ
10:46 PM Dec 13, 2020 | sudhir |
Advertisement
Udayavani is now on Telegram. Click here to join our channel and stay updated with the latest news.