Advertisement
ಅವರ ಸೂಚನೆಯ ಮೇರೆಗೆ ಆಕಾಂಕ್ಷಿಗಳ ಅಭಿಪ್ರಾಯ ಪಡೆದು ಮುಖ್ಯಮಂತ್ರಿಗೆ ವರದಿ ನೀಡಿದ್ದೇವೆ ಎಂದು ತಿಳಿಸಿದರು. ಪಕ್ಷದ ರಾಜ್ಯಾಧ್ಯಕ್ಷರು ಈ ಕುರಿತು ಸೆ. 30ರಂದು ನಗರದ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರ ಸಭೆ ಕರೆದು ಚರ್ಚಿಸಿ ತೀರ್ಮಾನ ಮಾಡುವುದಾಗಿ ಹೇಳಿದ್ದಾರೆ. ಮೇಯರ್ ಆಯ್ಕೆ ವಿಚಾರದಲ್ಲಿ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಆಕಾಂಕ್ಷಿಗಳೂ ತಮ್ಮ ಬೇಡಿಕೆ ಮುಂದಿಟ್ಟಿದ್ದಾರೆ. ಆದರೆ, ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದರಾಗಿರುವುದಾಗಿ ಹೇಳಿದ್ದಾರೆ. Advertisement
ಬಿಎಸ್ವೈ ಶಕ್ತಿ ಕುಂದಿಸಲು ಸಾಧ್ಯವಿಲ್ಲ
11:04 PM Sep 27, 2019 | Lakshmi GovindaRaju |
Advertisement
Udayavani is now on Telegram. Click here to join our channel and stay updated with the latest news.