Advertisement

ಅಯ್ಯರ್‌ ಹೇಳಿಕೆಗೆ ಬಿಎಸ್‌ವೈ ಖಂಡನೆ

06:30 AM Dec 08, 2017 | Team Udayavani |

ಬೀದರ್‌: ಕಾಂಗ್ರೆಸ್‌ ನಾಯಕ ಮಣಿಶಂಕರ ಅಯ್ಯರ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ನೀಚ ವ್ಯಕ್ತಿ
ಎಂದು ಹೇಳಿರುವುದು ಖಂಡನೀಯ. ಇದು ಕಾಂಗ್ರೆಸ್‌ನ ಅಸಹನೆ, ಮಾನಸಿಕ ಸ್ಥಿತಿಯನ್ನು ಪ್ರತಿಬಿಂಬಿಸುತ್ತಿದೆ ಎಂದು
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

Advertisement

ನಗರದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿ, ಹಿಂದುಳಿದ, ಚಹಾ ಮಾರುವ ವ್ಯಕ್ತಿಯೊಬ್ಬ
ದೇಶದ ಪ್ರಧಾನಿ ಆಗಿರುವುದಕ್ಕೆ ವಿಶ್ವವೇ ಹೆಮ್ಮೆ ಪಟ್ಟು ಅಚ್ಚರಿಯಿಂದ ನೋಡುತ್ತಿದೆ. ಹಾಗಿದ್ದಾಗ ಪ್ರಧಾನಿ ಬಗ್ಗೆ ಹಗುರವಾಗಿ ಮಾತನಾಡಿರುವ ಅಯ್ಯರ್‌ ಅವರೇ ನೀಚ ಬುದಿಟಛಿಯ ವ್ಯಕ್ತಿ ಆಗಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next