Advertisement
ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ಗುರುವಾರ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಗೆ ತನ್ನ ವಕೀಲರ ಜತೆ ಹಾಜರಾದ ಸಂತೋಷ್ನನ್ನು ಉತ್ತರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋಡ್, ಎಸಿಪಿ ಆನಂದ್ ಬಡಿಗೇರ್ ನೇತೃತ್ವದಲ್ಲಿ ಸುಮಾರು 7 ಗಂಟೆಗೂ ಅಧಿಕ ಕಾಲ ತೀವ್ರ ವಿಚಾರಣೆಗೊಳಪಡಿಸಲಾಯಿತು. ಶುಕ್ರವಾರವೂ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿ ಕಳುಹಿಸಲಾಯಿತು.
Advertisement
ಬಿಎಸ್ವೈ ಪಿಎ ಸಂತೋಷ್ ವಿಚಾರಣೆ;ಸ್ಫೋಟವಾಗುತ್ತಾ”ಡೈರಿ’ರಹಸ್ಯ?
11:14 AM Aug 11, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.