Advertisement

ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ; ನೆರೆಹಾವಳಿ ಪ್ರದೇಶಗಳಿಗೆ ಭೇಟಿ

10:02 AM Aug 13, 2019 | Team Udayavani |

ಮಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸೋಮವಾರ ಮಂಗಳೂರಿಗೆ ಭೆಟಿ ನೀಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.

Advertisement

ಮಂಗಳೂರು ವಿಮಾನ ನಿಲ್ದಾಣದಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿದ್ದು, ಸಂಸದ ನಳೀನ್‌ ಕುಮಾರ್‌ ಕಟೀಲ್‌ ಸ್ವಾಗತಿಸಿದರು.

ಪ್ರವಾಹದಿಂದ ಅಪಾರ ಹಾನಿಗೊಳಗಾದ ಬಂಟ್ವಾಳ – ಬೆಳ್ತಂಗಡಿ ಪ್ರದೇಶಗಳ ವೀಕ್ಷಣೆಯನ್ನು ಇಂದು ಮುಖ್ಯಮಂತ್ರಿ ನಡೆಸಲಿದ್ದು , ಸೂಕ್ತ ಪರಿಹಾರ ಕ್ರಮವನ್ನು ಕೈಗೊಳ್ಳಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next