Advertisement

ಎತ್ತಿನ ಗಾಡಿ ಓಟ: ಸುಪ್ರೀಂ ಮೊರೆ ಹೋಗಲಿರುವ ಮಹಾರಾಷ್ಟ್ರ

04:13 PM Oct 26, 2017 | Team Udayavani |

ಮುಂಬಯಿ:ರಾಜ್ಯದಲ್ಲಿ ಎತ್ತಿನಗಾಡಿ ಓಟಕ್ಕೆ  ಬಾಂಬೆ ಹೈಕೋರ್ಟ್‌ ನಿಷೇಧ ಹೇರಿರುವುದನ್ನು ಪ್ರಶ್ನಿಸಿ  ಸುಪ್ರೀಂ ಕೋರ್ಟ್‌ಗೆ ರಾಜ್ಯ ಸರಕಾರ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಗಳಿವೆ.

Advertisement

ಈ ಹಿಂದೆ ರಾಜ್ಯ ಸರಕಾರ ರಾಜ್ಯದಲ್ಲಿ ಎತ್ತಿನಗಾಡಿ ಓಟಗ್ರಾಮೀಣ ಸಂಸ್ಕೃತಿಯ ಭಾಗವೆಂದು ಪರಿಗಣಿಸಿ  ಈ  ಸ್ಪರ್ಧೆಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಕಾನೂನು ಒಂದನ್ನು ಜಾರಿಗೆ ತಂದಿತ್ತು. ಆದರೆ ರಾಜ್ಯ ಸರಕಾರದ ಈ ಕಾನೂನಿಗೆ ಹೈಕೋರ್ಟ್‌ ತಡೆ ನೀಡಿತ್ತು.

ಇದೀಗ ಹೈಕೋರ್ಟ್‌ ಆದೇಶದ ವಿರುದ್ಧ  ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರಕಾರ  ಗಂಭೀರ ಚಿಂತನೆ ನಡೆಸಿದೆ.

Advertisement

Udayavani is now on Telegram. Click here to join our channel and stay updated with the latest news.

Next