Advertisement

ವಿಟ್ಲ: ಬಸ್- ರಿಕ್ಷಾ ಡಿಕ್ಕಿ; ಪ್ರಯಾಣಿಕರು ಪಾರು

02:39 PM Oct 31, 2022 | Team Udayavani |

ವಿಟ್ಲ: ಬಸ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಆಟೋ ರಿಕ್ಷಾ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ನಡೆದಿದೆ.

Advertisement

ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ಆಟೋ ರಿಕ್ಷಾ ಮತ್ತು ಬಸ್ ತೆರಳುತ್ತಿದ್ದ ವೇಳೆ ಬಸ್ ರಿಕ್ಷಾದ ಹಿಂಬದಿಗೆ ಡಿಕ್ಕಿ ಹೊಡೆದಿದ್ದು, ಘಟನೆಯಿಂದ ಆಟೋ ರಿಕ್ಷಾ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದಿದೆ.

Advertisement

Udayavani is now on Telegram. Click here to join our channel and stay updated with the latest news.

Next