Advertisement

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

02:51 PM Sep 16, 2024 | Team Udayavani |

ಶಿರಸಿ: ಬಸ್‌ ಹಾಗೂ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಚಾಲಕನೋರ್ವ ಮೃತಪಟ್ಟಿರುವ ಘಟನೆ ತಾಲೂಕಿನ ಕಾನಗೋಡ ಸಮೀಪದ ಕಬ್ನಳ್ಳಿ ಕತ್ರಿ ಬಳಿ ಸೋಮವಾರ (ಸೆ.16ರಂದು) ನಡೆದಿದೆ.

Advertisement

ಶಿರಸಿಯ ಚಂದ್ರಶೇಖರ ಮೃತ ಕಾರು ಚಾಲಕ ಎಂದು ಎಂದು ತಿಳಿದು ಬಂದಿದೆ.

ಕಾರಿನಲ್ಲಿದ್ದ ಇನ್ನೋರ್ವ ಪ್ರಯಾಣಿಕ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಗ್ರಾಮೀಣ ಪೊಲೀಸರು ಘಟನಾ ಧಾವಿಸಿ ಪರಿಶೀಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next