Advertisement

ಲಾರಿಗೆ ಬಸ್ ಡಿಕ್ಕಿ: ಚಾಲಕ ಸಾವು, ಆರು ಜನರಿಗೆ ಗಾಯ

09:06 AM Sep 28, 2019 | keerthan |

ಚಿತ್ರದುರ್ಗ: ಲಾರಿಗೆ ಬಸ್ ಡಿಕ್ಕಿಯಾಗಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಗಾಯಗೊಂಡಿರುವ ಘಟನೆ ಹಿರಿಯರು ತಾಲೂಕು ಕಪಿಲೆಹಟ್ಟಿ ಬಳಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

Advertisement

ಕೆಎಸ್ ಆರ್ ಟಿಸಿ ಬಸ್ ಚಾಲಕ ಪ್ರೇಮನಾಥ್ (53) ಮೃತ ಚಾಲಕ.

ಕಲಬುರ್ಗಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿಯಾಗಿದೆ.
ಘಟನೆಯಲ್ಲಿ ಬಸ್ಸಿನಲ್ಲಿದ್ದ 6 ಜನರಿಗೆ ಗಾಯಗಳಾಗಿದ್ದು ಹಿರಿಯೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next