Advertisement

ಅಂಗಡಿಗೆ ನುಗ್ಗಿದ ಬಸ್‌: ಮಾಲಿಕ ಸಾವು

08:46 AM Aug 02, 2017 | Team Udayavani |

ಬೆಂಗಳೂರು: ಬಸ್‌ವೊಂದರ ಬ್ರೇಕ್‌ ಫೇಲ್‌ ಆಗಿ ಅಂಗಡಿಯೊಂದಕ್ಕೆ ನುಗ್ಗಿ ಮಾಲಿಕ ದಾರುಣವಾಗಿ ಸಾವನ್ನಪ್ಪಿದ ಘಟನೆ ನೆಲಮಂಗಲದ ತ್ಯಾಮಗೊಂಡ್ಲು ಪ್ರದೇಶದಲ್ಲಿ ಮಂಗಳವಾರ ನಡೆದಿದೆ.

Advertisement

ಅಡವೀಶಯ್ಯ(45ವರ್ಷ) ಮೃತಪಟ್ಟ ದುರ್ದೈವಿ. ದಾಬಸ್‌ ಪೇಟೆಯಿಂದ ದೊಡ್ಡಬಳ್ಳಾಪುರಕ್ಕೆ ಹೊರಟ್ಟಿದ್ದ ಬಸ್‌ ಬ್ರೇಕ್‌ ಫೇಲ್‌ ಆಗಿ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ತ್ಯಾಮ್ಲಗೊಂಡು ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಕೊಂಡು ಬಸ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next