Advertisement

ಧಾರವಾಡ: ಬಸ್‌ ಪಲ್ಟಿ,ಓರ್ವ ಬಲಿ, 6 ಮಂದಿಗೆ ಗಾಯ 

10:21 AM Nov 03, 2017 | Team Udayavani |

ಧಾರವಾಡ : ನಗರದ ಪ್ರಭುನಗರದ ಹೊನ್ನಾಪುರ ಎಂಬಲ್ಲಿ ಶುಕ್ರವಾರ ಬೆಳಗ್ಗೆ ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ ಪಲ್ಟಿಯಾಗಿ  ಸಂಭವಿಸಿದ ಅವಘಡದಲ್ಲಿ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 

Advertisement

ಬೆಳಗಿನ ಜಾವ5 ಗಂಟೆಯ ವೇಳೆ ಅವಘಡ ಸಂಭವಿಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಸ್ಥಳಕ್ಕಾಗಮಿಸಿದ ಧಾರವಾಡ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ  ದಾಖಲಿಸಿಕೊಂಡು ಬಸ್‌ ಚಾಲಕನ್ನು ವಶಕ್ಕೆ ಪಡೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next