Advertisement

ಹಿರಿಯಡ್ಕ: ಬಸ್ ಸ್ಕೂಟಿ ಮುಖಾಮುಖಿ ; ಸವಾರ ಗಂಭೀರ

09:48 AM Aug 28, 2019 | Team Udayavani |

ಹೆಬ್ರಿ : ಹಿರಿಯಡ್ಕ ಓಂತಿಬೆಟ್ಟು ಬಳಿ ಉಡುಪಿಯಿಂದ ಕಾರ್ಕಳ ಹೋಗುತಿದ್ದ ಖಾಸಗಿ ಬಸ್ ಹಾಗೂ ಎದುರುಗಡೆಯಿಂದ ಸ್ಕೂಟಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ .

Advertisement

ಮೂಲತ ಕುಂಜಿಬೆಟ್ಟುವಿನ ನಿವಾಸಿ ಪ್ರಸ್ತುತ ಪೆರ್ಡೂರಿನಲ್ಲಿ ವಾಸವಾಗಿರುವ ಮೂಲ್ಯ (೫೦) ಗಾಯಗೊಂಡವರು. ಸ್ಕೂಟಿ ಎದುರು ಕಾರೊಂದು ಚಲಿಸುತ್ತಿದ್ದು ಚಾಲಕ ಮೊಬೈಲ್ ನಲ್ಲಿ ಮಾತನಾಡುತ್ತ ಒಮ್ಮೆಲೆ ಬಲ ಬದಿಗೆ ಬಂದ ಕಾರಣ ಸ್ಕೂಟಿ ಸವಾರ ನಿಯಂತ್ರಣ ತಪ್ಪಿ ಬಸ್ಸಿಗೆ ಡಿಕ್ಕಿ ಹೊಡೆದ ಎನ್ನಲಾಗುತ್ತಿದೆ .

ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Advertisement

Udayavani is now on Telegram. Click here to join our channel and stay updated with the latest news.

Next