Advertisement

ಉದ್ಯೋಗದಲ್ಲಿ ನಷ್ಟ : ಆತ್ಮಹತ್ಯೆಗೆ ಶರಣಾದ ಕುಟುಂಬ

09:47 AM Feb 12, 2020 | Team Udayavani |

ನವದೆಹಲಿ: ಉದ್ಯೋಗದಲ್ಲಿ ನಷ್ಟ ಅನುಭವಿಸಿದ್ದ ವ್ಯಕ್ತಿಯೊಬ್ಬರು ತಮ್ಮ ಇಬ್ಬರು ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಹತ್ಯೆಗೈದು ತಾವು ಮೆಟ್ರೊ ರೈಲಿನ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯ ಶಾಲಿಮಾರ್‌ ಬಾಗ್‌ನಲ್ಲಿ ನಡೆದಿದೆ.

Advertisement

ಮೃತ ವ್ಯಕ್ತಿ ಮಧುರ್‌ ಮಾಲಿನಿ ಸ್ಯಾಂಡ್‌ಪೇಪರ್‌ ಕಾರ್ಖಾನೆ ನಡೆಸುತ್ತಿದ್ದರು. ನಷ್ಟದಿಂದಾಗಿ ಕಳೆದ 6 ತಿಂಗಳಿಂದ ಕಾರ್ಖಾನೆ ಮುಚ್ಚಲಾಗಿತ್ತು. ಇದರಿಂದಾಗಿ ಖನ್ನತೆಗೊಳಗಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next