Advertisement
ಭದ್ರಾಜಲಾಶಯ ಭರ್ತಿಯಾಗಿರುವುದರಿಂದ ಅಚ್ಚುಕಟ್ಟು ಪ್ರದೇಶದ ಸಾವಿರಾರು ರೈತರಿಗೆ ಅನುಕೂಲವಾಗಲಿದೆ. ರಾಜ್ಯದ ಕೆಲವಡೆ ಪ್ರವಾಹದ ಸ್ಥಿತಿ ಎದುರಾಗಿದ್ದರೆ ಕೆಲವೆಡೆ ಭೀಕರ ಬರಗಾಲವಿದೆ. ನೆರೆ ಹಾಗೂ ಬರದ ಸಂತ್ರಸ್ಥರಿಗೆ ರಾಜ್ಯದ ಬಿಜೆಪಿ ಸರ್ಕಾರ ಸೂಕ್ತ ಪರಿಹಾರ ನೀಡಲಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.
Advertisement
ಭದ್ರಾಜಲಾಶಯಕ್ಕೆ ಬಾಗೀನ ಅರ್ಪಿಸಿದ ಸಂಸದ ಬಿ.ವೈ.ರಾಘವೇಂದ್ರ
11:55 AM Sep 10, 2019 | sudhir |
Advertisement
Udayavani is now on Telegram. Click here to join our channel and stay updated with the latest news.