Advertisement

ಬೈಂದೂರು ಶಾಸಕ  ಬಿ.ಎಂ. ಸುಕುಮಾರ ಶೆಟ್ಟಿ ಗೆ ಸಮ್ಮಾನ

01:00 AM Mar 07, 2019 | Harsha Rao |

ಬಸ್ರೂರು: ದ್ಲೂರು ನೇತಾಜಿ ಹಿರಿಯ ಪ್ರಾಥಮಿಕ ಶಾಲೆಯ ಎಪ್ಪತ್ತರ ಸಂಭ್ರಮದಲ್ಲಿ ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು.

Advertisement

ಸುಪ್ರಿಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶ, ಮಾಜಿ ಲೋಕಾಯುಕ್ತ ಸಂತೋಷ್‌ ಹೆಗ್ಡೆ, ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಬಿ.ಆಪ್ಪಣ್ಣ ಹೆಗ್ಡೆ, ಆನಂದ ಕುಂದರ್‌, ಮಾಜಿ ಸಚಿವ ಕೆ. ಜಯ ಪ್ರಕಾಶ ಹೆಗ್ಡೆ, ಡಾ| ಎಂ.ವಿ. ಕುಲಾಲ್‌, ಡಾ| ರಂಜಿತ್‌ ಕುಮಾರ್‌ ಶೆಟ್ಟಿ, ಶಾಲಾ ಸಂಚಾಲಕ ಸೌಕೂರು ಸುಭಾಶ್ಚಂದ್ರ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಂ.ಸತೀಶ್‌ ನಾಯಕ್‌, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಎಚ್‌. ವಿಜಯಾನಂದ ಶೆಟ್ಟಿ, ಗೌರವ ಅಧ್ಯಕ್ಷ ಚಂದ್ರ ಬಿ. ದ್ಲೂರು, ಕಾರ್ಯಾಧ್ಯಕ್ಷ ಕೆ.ವಿ. ಬಾಲಚಂದ್ರ ಶೆಟ್ಟಿ, ಮುಖ್ಯೋಪಾಧ್ಯಾಯ ಪ್ರಕಾಶ್‌ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next