Advertisement

ಬೈಂದೂರು- ಸೋಮೇಶ್ವರ: ಕರ್ಕಾಟಕ ಅಮಾವಾಸ್ಯೆ ಸಂಭ್ರಮ

06:15 AM Jul 24, 2017 | |

ಬೈಂದೂರು:  ಬೈಂದೂರು ಸಮೀಪದ ಸೋಮೇಶ್ವರ ಕಡಲ ತೀರದಲ್ಲಿ ಕರ್ಕಾಟಕ ಅಮಾವಾಸ್ಯೆಯ ಪ್ರಯುಕ್ತ ಸಾವಿರಾರು ಜನರು ಸಮುದ್ರ ಸ್ನಾನ ಮಾಡಿದರು.

Advertisement

ಕರ್ಕಾಟಕ ಅಮಾವಾಸ್ಯೆಯಂದು ಇಲ್ಲಿನ ಸೋಮೇಶ್ವರ ದೇವಸ್ಥಾನದಲ್ಲಿ  ನಡೆಯುವ ಜಾತ್ರೆಯಲ್ಲಿ ದೇವಸ್ಥಾನದ ನಾಗತೀರ್ಥಕ್ಕೆ ಕಾಶಿಯಿಂದ ತೀರ್ಥ ಹರಿಯುತ್ತದೆ ಎನ್ನುವ ಪ್ರತೀತಿ ಇದೆ. ಹೀಗಾಗಿ ಬೆಳಗ್ಗೆಯಿಂದಲೇ ಸಾವಿರಾರು ಭಕ್ತರು ದೇವರ ದರ್ಶನ ಪಡೆದು  ಸಮುದ್ರ ಸ್ನಾನವನ್ನು ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next