Advertisement

ಅಂಗಡಿಗೆ ನುಗ್ಗಿದ ಮರಳು ತುಂಬಿದ ಲಾರಿ: ತಪ್ಪಿದ ಅನಾಹುತ

09:53 AM Jan 06, 2020 | Team Udayavani |

ಬೈಂದೂರು: ನಿಯಂತ್ರಣ ತಪ್ಪಿದ ಮರಳು ತುಂಬಿದ ಲಾರಿಯೊಂದು ಅಂಗಡಿಗೆ ನುಗ್ಗಿದ ಘಟನೆ ಬೈಂದೂರು ಹೊಸ ಬಸ್ ಸ್ಟ್ಯಾಂಡ್ ಬಳಿ ರವಿವಾರ ನಡೆದಿದೆ.

Advertisement

ಮಂಗಳೂರಿನಿಂದ ಭಟ್ಕಳ ಕಡೆಗೆ ಮರಳು ತುಂಬಿಕೊಂಡು ಸಾಗುತ್ತಿದ್ದ ಲಾರಿ ಎದುರಿಗೆ ಮತ್ತೊಂದು ಲಾರಿ ಬಂದ ಸಂದರ್ಭದಲ್ಲಿ ತಪ್ಪಿಸಿಕೊಳ್ಳುವ ಭರದಲ್ಲಿ ನಿಯಂತ್ರಣ ತಪ್ಪಿದೆ. ರಸ್ತೆ ಬಿಟ್ಟ ಲಾರಿ ಅಲ್ಲಿನ ಅಂಗಡಿಯೊಳಗೆ ನುಗ್ಗಿದೆ.

ಅದೃಷ್ಟಶವಾತ್ ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ. ಆದರೆ ಅಂಗಡಿ ಮುಂಭಾಗ ಸಂಪೂರ್ಣ ಹಾನಿಯಾಗಿದೆ.

ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next