Advertisement

ಬಿವೈಆರ್‌ ಗೆಲುವು ನಿಶ್ಚಿತ: ಈಶ್ವರಪ್ಪ

06:05 AM Nov 05, 2018 | |

ಶಿವಮೊಗ್ಗ: ಲೋಕಸಭಾ ಉಪಚುನಾವಣೆಗೆ ಪಕ್ಷದಿಂದ ಪ್ರಭಾರರನ್ನು ನೇಮಕ ಮಾಡಲಾಗಿತ್ತು. ಅವರಿಂದ ವರದಿ ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗೆಲ್ಲುವುದು ನೂರಕ್ಕೆ ನೂರರಷ್ಟು ಗ್ಯಾರಂಟಿ ಎಂದು ಶಾಸಕ ಕೆ.ಎಸ್‌.ಈಶ್ವರಪ್ಪ ತಿಳಿಸಿದರು. 

Advertisement

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ವಿಧಾನಸಭಾ ಕ್ಷೇತ್ರಗಳಿಂದಲೂ ವರದಿ ಬಂದಿದೆ. ಯಾವ್ಯಾವ ಕ್ಷೇತ್ರದಲ್ಲಿ ಎಷ್ಟೆಷ್ಟು ಲೀಡ್‌ ಬರುತ್ತದೆ ಎಂದು ತಿಳಿಸಿದ್ದಾರೆ. ನಾವು ಈ ಕ್ಷೇತ್ರ ಗೆಲ್ಲುತ್ತೇವೆ. ಭದ್ರಾವತಿಯಲ್ಲೂ ನಾವು ಲೀಡ್‌ ತೆಗೆದುಕೊಳ್ಳುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next