Advertisement
ಇಲ್ಲಿ ದತ್ತ ಮಾಲಾಧಾರಿಯಾಗಿ ಮಾತನಾಡಿದ ಸಚಿವರು, ವಿವಾದ ಇತ್ಯರ್ಥ ಮಾಡುವ ವಿಶ್ವಾಸ ನನಗಿದೆ. ಇದೊಂದು ನ್ಯಾಯ ತತ್ವ ಬದ್ಧ ಹೋರಾಟವಾಗಿದೆ. ದತ್ತಪೀಠ ವಿವಾದ ಇತ್ಯರ್ಥಕ್ಕೆ ಜೆಡಿಎಸ್-ಕಾಂಗ್ರೆಸ್ ಸಹಮತವಿರಲಿ. ಹಿಂದೂ ಅರ್ಚಕರ ನೇಮಕಕ್ಕೆ ಜೆಡಿಎಸ್ ಸಹಮತ ವ್ಯಕ್ತಪಡಿಸಿದೆ ಎಂದು ಸಿ ಟಿ ರವಿ ವಿಶ್ವಾಸ ವ್ಯಕ್ತಪಡಿಸಿದರು.
Advertisement
ಅಯೋಧ್ಯೆ ಮಾದರಿಯಲ್ಲಿ ದತ್ತಪೀಠ ವಿವಾದ ಇತ್ಯರ್ಥ: ಸಿ ಟಿ ರವಿ
10:03 AM Dec 12, 2019 | keerthan |
Advertisement
Udayavani is now on Telegram. Click here to join our channel and stay updated with the latest news.