Advertisement

ದತ್ತಜಯಂತಿಗೆ ಚಾಲನೆ: ದತ್ತ ಮಾಲೆ ಧರಿಸಿದ ಸಿ.ಟಿ.ರವಿ

11:38 AM Dec 19, 2020 | keerthan |

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಇಂದು ದತ್ತ ಮಾಲಾಧಾರಣೆ ಮಾಡಿದರು.

Advertisement

ಚಿಕ್ಕಮಗಳೂರು ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ಸಿ.ಟಿ ರವಿ ಅವರು ದತ್ತಭಕ್ತರೊಂದಿಗೆ ದತ್ತಮಾಲೆ ಧರಿಸಿದರು.

ಭಜರಂಗದಳ, ವಿ.ಎಚ್.ಪಿ. ನೇತೃತ್ವದಲ್ಲಿ ನಡೆಯುತ್ತಿರುವ 23ನೇ ವರ್ಷದ ದತ್ತಜಯಂತಿಗೆ ಇಂದು ಚಾಲನೆ ನೀಡಲಾಗಿದೆ.

ಇದನ್ನೂ ಓದಿ:ಆರಾಮವಾಗಿದ್ದೇನೆ ಅಜ್ಜ.. ಕೋಲಾರದಿಂದ ಅಜ್ಜನೊಂದಿಗೆ ಮಾತನಾಡಿದ ಅನುಭವ್

ಡಿ. 27ರಂದು ಅನಸೂಯ ಜಯಂತಿ, ಡಿ.28 ಶೋಭಾಯಾತ್ರೆ ಮತ್ತು ಡಿ. 29ರಂದು ದತ್ತ ಪಾದುಕೆ ದರ್ಶನದ ಮೂಲಕ ಕಾರ್ಯಕ್ರಮ ಮುಕ್ತಾಯವಾಗಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next