Advertisement

ಸಿಎಂ ದೆಹಲಿ ಪ್ರವಾಸ ಬಳಿಕ ಸಂಪುಟ ಸ್ಪಷ್ಟತೆ: ಪ್ರಹ್ಲಾದ ಜೋಶಿ

10:18 PM Oct 25, 2022 | Team Udayavani |

ಹುಬ್ಬಳ್ಳಿ: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಆಗಬೇಕಾದ ಸಂದರ್ಭದಲ್ಲಿ ಆಗಲಿದೆ. ಈ ಬಗ್ಗೆ ಮುಖ್ಯಮಂತ್ರಿಗಳೇ ದೆಹಲಿಗೆ ಹೋಗಿ ಬರುವುದಾಗಿ ಸ್ವತಃ ಘೋಷಿಸಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿಗಳೇ ಸ್ಪಷ್ಟಪಡಿಸಿದ್ದಾರೆ. ಅವರು ದೆಹಲಿಗೆ ತೆರಳಿ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಆಗಮಿಸಿದ ನಂತರ, ಪಕ್ಷದಲ್ಲಿ ನಾವೆಲ್ಲ ಸೇರಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next