Advertisement
ಶ್ರೀನಿಧಿ ಅಬಾಕಸ್ ಮತ್ತು ವೇದ ಗಣಿತ ಕಲಿತಿದ್ದಾನೆ. ಅಬಾಕಸ್ ಉಪ ಕರಣಾಧಾರಿತವಾದರೆ ವೇದ ಗಣಿತದಿಂದ ಕ್ಷಿಪ್ರ ಗತಿಯಲ್ಲಿ ಲೆಕ್ಕ ಹಾಕುವ ಸಾಮರ್ಥ್ಯ ಬೆಳೆಸುತ್ತದೆ. ಈತನ ಗುರಿ ಗಣಿತಜ್ಞನಾಗಿ ಸೂತ್ರಗಳನ್ನು ಕಂಡು ಹಿಡಿಯುವುದು.
ದಿಂದ ಶ್ರೀನಿಧಿ ಮಾತ್ರ. ಒಟ್ಟೂ 40 ಮಂದಿ ಸ್ಪರ್ಧಿಗಳಲ್ಲಿ ಈತನೇ ಕಿರಿಯ. ರಾಜ್ಯದಿಂದ ಯಾರೂ ಇದುವರೆಗೆ ಈ ಸ್ಪರ್ಧೆಯಲ್ಲಿ ಭಾಗವಹಿಸಿರಲಿಲ್ಲ ಎನ್ನುತ್ತಾರೆ ಅವನ ತಂದೆ ದುರ್ಗಾಪ್ರಸಾದ್. ಅಂಕ ಗಣಿತದ ಪ್ರತಿಭೆಗಳನ್ನು ಪ್ರೋತ್ಸಾಹಿಸಲು 2 ವರ್ಷಗಳಿಗೊಮ್ಮೆ ಈ ಸ್ಪರ್ಧೆ ನಡೆಸಲಾಗುತ್ತದೆ. ಅಂತರ್ಜಾಲದಲ್ಲಿ ಪೂರ್ವ ನಿಗದಿಯಂತೆ ಸ್ಪರ್ಧೆಯ ಪ್ರಕಟನೆ ನೀಡಲಾಗುವುದು. ಇದೊಂದು ಮುಕ್ತ ಸ್ಪರ್ಧೆ ಆಸಕ್ತರು ವಯೋಮಿತಿಯ ಭೇದವಿಲ್ಲದೆ ನೋಂದಣಿ ಮಾಡಿಕೊಳ್ಳಬಹುದು. ಆನ್ಲೈನ್ ಪರೀಕ್ಷೆಯಲ್ಲಿ ಆಯ್ಕೆ ಮಾಡಲಾಗುತ್ತದೆ. ವಿವರ ವೆಬ್ಸೈಟ್ www.recordholder.org ಯಲ್ಲಿ ಲಭ್ಯ.
Related Articles
ಳನ್ನು ಕೂಡಿಸಿ, ಗುಣಿಸಿ, ಭಾಗಿಸುವ, ವರ್ಗಮೂಲ ಕ್ಯಾಲೆಂಡರ್ ದಿನ ಪತ್ತೆ ಹಚ್ಚುವುದನ್ನು ಸ್ವಪ್ರಯತ್ನದಿಂದ ಕಲಿತನಂತೆ. ಈತ ಬ್ರಹ್ಮಾವರದ ಲಿಟ್ಲರಾಕ್ ಇಂಡಿಯನ್ ಸ್ಕೂಲ್ನ ವಿದ್ಯಾರ್ಥಿ. “ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಅವಕಾಶ ಕಲ್ಪಿಸಿದರೆ ಮಾತ್ರ ಬೆಳೆಯಬಲ್ಲದು’ ಎನ್ನುತ್ತಾರೆ ದುರ್ಗಾಪ್ರಸಾದ್.
Advertisement
ನಾನು ಜಗತ್ತಿನ ಅತಿ ವೇಗದ ಮಾನವ ಕ್ಯಾಲ್ಕುಲೇಟರ್ ಆಗಬೇಕೆಂದಿದ್ದೇನೆ. ಪ್ರಸಿದ್ಧ ಗಣಿತಜ್ಞನಾಗುತ್ತೇನೆ. ಸುಲಭದ ಸೂತ್ರಗಳನ್ನು ಕಂಡು ಹಿಡಿಯುತ್ತೇನೆ.ಶ್ರೀನಿಧಿ ನೀರಮಾನವಿ