Advertisement
“ಛೆ ಎಂತಹಾ ಸಮಯದಲ್ಲಿ ಬಂದೆಯಲ್ಲ’ ಎಂದು ಬೇಸರಪಟ್ಟುಕೊಳ್ಳುತ್ತಾನೆ ಈತ. ಆ ಪಟ್ಟಣದ ಗೆಳೆಯನಿಗೂ ಬೇಸರವಾಗುತ್ತದೆ. ಆದರೂ ಆತ ಆ ಹಾಳು ಬಿದ್ದ ತೋಟದಲ್ಲಿ ತಿರುಗಾಡುತ್ತಾನೆ.
ಆ ಪೇಟೆಯ ಗೆಳೆಯ ಅದನ್ನು ಪ್ರೀತಿಯಿಂದ ಸ್ವೀಕರಿಸಿ ಅದರ ಸೊಬಗನ್ನು ನೋಡುತ್ತಾನೆ. ನೋಡಿ ಸಂತಸ ಪಡುತ್ತಾನೆ.
Related Articles
(ಗುರುದೇವರ ಕತೆಗಳು, ಗೀತಾಂಜಲಿ ಪುಸ್ತಕ ಪ್ರಕಾಶನ)
Advertisement
ಪರಿಚಯ: ನಾಡಿನ ಹೆಸರಾಂತ ಕಾದಂಬರಿಕಾರ ನಾ. ಡಿ ಸೋಜ ಕಾದಂಬರಿ, ಕಿರುಗತೆ, ನಾಟಕ, ಮಕ್ಕಳ ಸಾಹಿತ್ಯ ಸೇರಿದಂತೆ ಹಲವು ಪ್ರಕಾರಗಳಲ್ಲಿ ಕೆಲಸ ಮಾಡಿದ್ದಾರೆ. ಇವರ ಮಕ್ಕಳ ಕತೆಗಳು ನೇರವಾಗಿರುವಂತೆ ತೋರಿದರೂ, ಅದರೊಳಗೆ ಸಾಮಾಜಿಕ ಪ್ರಜ್ಞೆ ಮತ್ತು ಬದುಕಿನ ಕುರಿತು ವಿಭಿನ್ನ ನೋಟವನ್ನು ನೀಡುವ ಬೀಜ ಹುದುಗಿರುತ್ತದೆ. ಆನೆ ಬಂತೊಂದಾನೆ, ನೇತ್ರಾಣಿ ಗುಡ್ಡಕ್ಕೆ ಯಾತ್ರೆ, ಆನೆ ಹುಡುಗ ಅಬ್ದುಲ್ಲಾ ಅವರ ಇತರೆ ಕಥೆಗಳು…