Advertisement
ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಂಜೆ ನಡೆದ ಸಭೆಯಲ್ಲಿ ರಾಜ್ಯ ಬಿಜೆಪಿ ಚುನಾವಣಾ ಪ್ರಭಾರಿ ಪಿ.ಮುರಳೀಧರರಾವ್, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಆರ್.ಅಶೋಕ್ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು. ರಾಜ್ಯದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿರುವ ಕ್ಷೇತ್ರಗಳಲ್ಲಿನ ಪರಿಸ್ಥಿತಿಗೆ ಅನುಗುಣವಾಗಿ ಯಾರೆಲ್ಲಾ ನಾಯಕರು ಪ್ರಚಾರಕ್ಕೆ ತೆರಳಿದರೆ ಅನುಕೂಲ.
Advertisement
ಪ್ರಚಾರ- ಪ್ರವಾಸ ಕುರಿತು ಚರ್ಚೆ
12:14 PM Mar 25, 2019 | Lakshmi GovindaRaju |
Advertisement
Udayavani is now on Telegram. Click here to join our channel and stay updated with the latest news.