Advertisement

ಕ್ಯಾಂಟರ್ ವಾಹನಗಳ ನಡುವೆ ಅಪಘಾತ: ಚಾಲಕ ಸ್ಥಳದಲ್ಲೇ ಸಾವು

11:18 PM Feb 27, 2023 | Team Udayavani |

ಕುಣಿಗಲ್ : ಎರಡು ಕ್ಯಾಂಟರ್ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಓರ್ವ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ರಾಜ್ಯ ಹೆದ್ದಾರಿ 33 ಕೊತ್ತಗೆರೆ ಪಾಳ್ಯ ಸಮೀಪ ಸೋಮವಾರ ರಾತ್ರಿ ನಡೆದಿದೆ.

Advertisement

ಹರಿಯೂರು ತಾಲೂಕಿನ ರಾಜೇಶ್( 30) ಮೃತ ದುರ್ದೈವಿ.

ರಾಜೇಶ್ ಕುಣಿಗಲ್ ಗೆ ಶಾಮಿಯಾನ ಹಾಕಿ ಕುರ್ಚಿಗಳನ್ನು ತುಂಬಿಕೊಂಡು ಹೊಗುತ್ತಿರಬೇಕಾದರೆ ತುಮಕೂರಿನಿಂದ ಬಂದ ಮತ್ತೋಂದು ಕ್ಯಾಂಟರ್ ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ ಎನ್ನಲಾಗಿದೆ, ಪಟ್ಟಣದ ಪೊಲೀಸರು ಸ್ಥಳಕ್ಕೆ ಬೇಟಿ‌ನೀಡಿದ್ದಾರೆ.

ಇದನ್ನೂ ಓದಿ: ನಿಮ್ಮ ಮತಕ್ಕೆ ಗೌರವ ತಂದಿದ್ದೇನೆ ಹೊರತು ಚ್ಯುತಿ ತರುವ ಕೆಲಸ ಮಾಡಿಲ್ಲ: ಶಿಗ್ಗಾವಿಯಲ್ಲಿ ಸಿಎಂ

Advertisement

Udayavani is now on Telegram. Click here to join our channel and stay updated with the latest news.

Next