Advertisement

ಕಂದಕಕ್ಕೆ ಉರುಳಿದ ಕಾರು …6 ಜನರ ದುರ್ಮರಣ

09:35 PM Feb 15, 2021 | Team Udayavani |

ಶ್ರೀನಗರ : ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ.

Advertisement

ದೋಡಾ ಜಿಲ್ಲೆಯ ರಿಜಿ ನಲ್ಲಾಹ ಎಂಬಲ್ಲಿ ವಾಹನವೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 6 ಜನರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಅತೀ ವೇಗ ಈ ದುರ್ಘಟನೆಗೆ ಕಾರಣ ಎಂದು ತಿಳಿದು ಬಂದಿದೆ. ಅಪಘಾತಕ್ಕೀಡಾಗಿರುವ ವಾಹನ ದೋಡಾ ದಿಂದ ಬಟೋಟೆ ಕಡೆ ಹೊರಟಿತ್ತು ಎನ್ನಲಾಗಿದೆ. ಮೃತರ ಗುರುತು ಪತ್ತೆ ಇನ್ನೂ ಆಗಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next