Advertisement

ತೆಲಂಗಾಣ : ಕಾರು ರಿಕ್ಷಾ ಭೀಕರ ಅಪಘಾತ ಐವರು ದುರ್ಮರಣ 

08:33 AM Jun 25, 2018 | Team Udayavani |

ತೆಲಂಗಾಣ : ಕಾರು ಹಾಗೂ ರಿಕ್ಷಾ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದು ಮೂವರು ಗಂಭೀರ ಗಾಯಗೊಂಡಿರುವ ಘಟನೆ ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯ ಲಿಂಗಂಪಳ್ಳಿಯಲ್ಲಿ ಸಂಭವಿಸಿದೆ. 

Advertisement

ಅಪಘಾತಕ್ಕೆ ನಿಖರ ಕರಣ ಇನ್ನಷ್ಟೇ ತಿಳಿದುಬರಬೇಕಾಗಿದ್ದು ಘಟನೆಯಲ್ಲಿ ೫ ಮಂದಿ ಸಾವನ್ನಪ್ಪಿದ್ದು ಮೂವರು ಗಂಭೀರ ಗಾಯಗೊಂಡಿದ್ದಾರೆ, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲುಮಾಡಲಾಗಿದೆ. ಘಟನೆಯಲ್ಲಿ ಸಾವನ್ನಪ್ಪಿದವರ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next