Advertisement

Anandapura ಬಳಿ ಕಾರು-ಬಸ್ಸು ಮುಖಾಮುಖಿ ಡಿಕ್ಕಿ; ತಪ್ಪಿದ ಅನಾಹುತ

07:23 PM Oct 01, 2024 | Poornashri K |

ಆನಂದಪುರ: ಆನಂದಪುರ ಸಾಗರ ರಸ್ತೆಯ ಮುಂಬಾಳ್ ಮಸೀದಿಯ ಮುಂಭಾಗ ಖಾಸಗಿ ಬಸ್ಸು- ಕಾರು ನಡುವೆ ಮುಖಾಮುಖಿ  ಡಿಕ್ಕಿಯಾದ ಘಟನೆ ಮಂಗಳವಾರ (ಅ.01) ನಡೆದಿದೆ.

Advertisement

ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸು ಹಾಗು ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಭಾರಿ ಮಳೆ ಬರುತ್ತಿರುವ ಸಂದರ್ಭದಲ್ಲಿ ಖಾಸಗಿ ಬಸ್ ಚಾಲಕ ಓವರ್ ಟೇಕ್ ಮಾಡಲು ಹೋಗಿ ಈ ಅಪಘಾತ ಸಂಭವಿಸಿದೆ. ಬಸ್ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ಕಾರಿನ ಏರ್ ಬ್ಯಾಗ್ ಓಪನ್ ಆದಕಾರಣ ಕಾರಿನ ಚಾಲಕ ಅಪಘಾತದಿಂದ ಪಾರಾಗಿದ್ದಾರೆ. ಬಸ್ ಪ್ರಯಾಣಿಕರಿಗೂ ಯಾವುದೇ ತೊಂದರೆಯಾಗಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next