Advertisement

ತುಡ್ಕಿ ಸಮೀಪ ಕ್ಯಾಂಟರ್ ಗೆ ಕಾರು ಢಿಕ್ಕಿ: ಮೂವರ ಸ್ಥಿತಿ ಗಂಭೀರ

09:14 PM Sep 15, 2022 | Team Udayavani |

ತೀರ್ಥಹಳ್ಳಿ: ಪಟ್ಟಣದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳು ಬುಧವಾರ ರಾತ್ರಿ 10.30 ರ ಸುಮಾರಿಗೆ ತೀರ್ಥಹಳ್ಳಿಯಿಂದ ಶಿವಮೊಗ್ಗ ಕಡೆಗೆ ಕಾರಿನಲ್ಲಿ ಹೋಗುತ್ತಿರುವಾಗ ತುಡ್ಕಿಯಲ್ಲಿ ತಮಿಳು ನಾಡಿನ ನೋಂದಣಿ ಸಂಖ್ಯೆಯ ಕ್ಯಾಂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ.

Advertisement

ಕಾಲೇಜು ವಿದ್ಯಾರ್ಥಿಗಳಾದ ಪ್ರಥಮ್, ಶ್ರೇಯಸ್, ಪ್ರತೀಕ್ ಎನ್ನಲಾಗಿದ್ದು, ಮೂವರನ್ನು ಜೆಸಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಇಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಓರ್ವನನ್ನು ಉಡುಪಿಯ ಆದರ್ಶ ಆಸ್ಪತ್ರೆಗೆ ಸೇರಿಸಲಾಗಿದೆ.

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next