Advertisement

ಕಾರು ಢಿಕ್ಕಿ: ಪಾದಚಾರಿ ಸಾವು

01:07 AM Apr 15, 2023 | Team Udayavani |

ಸುರತ್ಕಲ್‌: ಮುಕ್ಕ ಬಳಿ ಕಾರು ಢಿಕ್ಕಿಯಾಗಿ ಪಾದ ಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.
ಬೆಳಾಲು ನಿವಾಸಿ ರಾಘವ ಯಾನೆ ಜೀವನ್‌(35)ಮೃತರು.

Advertisement

ಢಿಕ್ಕಿ ಹೊಡೆದು ಪರಾರಿಯಾದ ಕಾರನ್ನು ಹಳೆಯಂಗಡಿ ಬಳಿ ಪತ್ತೆಹಚ್ಚಿ ವಶಕ್ಕೆ ತೆಗೆದುಕೊಳ್ಳಲಾಯಿತು.
ಜೀವನ್‌ ಧರ್ಮಸ್ಥಳ ಮೇಳದಲ್ಲಿ ಟೆಂಟ್‌ ಮತ್ತಿತರ ಕೆಲಸಗಳನ್ನು ನಿರ್ವಹಿಸುವ ವೃತ್ತಿ ಯಲ್ಲಿದ್ದು, ಯಕ್ಷಗಾನದ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಅವರು ಪತ್ನಿ, ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ. ಮಂಗಳೂರು ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next