Advertisement

Mangaluru; ನಂತೂರು ಬಳಿ ಭೀಕರ ಅಪಘಾತ; ಲಲಿತಾ ಸುಂದರ್ ಮೊಮ್ಮಗ ಸಾವು

11:02 AM Mar 23, 2024 | Team Udayavani |

ಮಂಗಳೂರು: ನಗರದ ನಂತೂರು ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಯುವನೋರ್ವ ಸಾವನ್ನಪ್ಪಿದ ಘಟನೆ ಶನಿವಾರ ಮುಂಜಾನೆ ನಡೆದಿದೆ.

Advertisement

ಬಿಜೆಪಿ ನಾಯಕಿ ತೊಕ್ಕೊಟ್ಟಿನ ಲಲಿತಾ ಸುಂದರ್ ಅವರ ಮೊಮ್ಮಗ ಶಮಿತ್ ಶೆಟ್ಟಿ (30) ಮೃತರಾದವರು.

ಸ್ನೇಹಿತನ ಮನೆಯಲ್ಲಿ ದೈವದ ನೇಮಕ್ಕೆ ಹೋಗಿ ಮರಳುವಾಗ ದುರ್ಘಟನೆ ನಡೆದಿದೆ. ಮಂಗಳೂರು ರಾಷ್ಟ್ರೀಯ ಹೆದ್ದಾರಿ 66ರ ನಂತೂರಿನ ಬಳಿ ಕಾರು ನಿಯಂತ್ರಣ ತಪ್ಪಿ ವಿಭಜಕಕ್ಕೆ ಡಿಕ್ಕಿಯಾಗಿದೆ. ತೀವ್ರ ಗಾಯಗಳಿಂದಾಗಿ ಶಮಿತ್ ಶೆಟ್ಟಿ ಮೃತ ಪಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next