Advertisement

ಮರಕ್ಕೆ ಢಿಕ್ಕಿ ಹೊಡೆದ ಕಾರು: ಮಹಿಳೆ ಸಾವು, ಮೂವರಿಗೆ ಗಂಭೀರ ಗಾಯ

09:44 AM Feb 04, 2021 | Team Udayavani |

ಸುರತ್ಕಲ್: ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಮೃತಪಟ್ಟು ಮೂವರು ಗಾಯಗೊಂಡ ಘಟನೆ ಬುಧವಾರ ಮಧ್ಯರಾತ್ರಿ ಮಂಗಳೂರಿನ ಕುಳಾಯಿ ಬಳಿ ಗೋಕುಲನಗರ ಕ್ರಾಸ್ ನಲ್ಲಿ ನಡೆದಿದೆ.

Advertisement

ಮೃತಪಟ್ಟ ಮಹಿಳೆಯನ್ನು ಸುಹಾನ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ:ಪಾಂಗಾಳ: ಮಗುಚಿ ಬಿದ್ದ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿ, ಸಿಲಿಂಡರ್ ಗಳು ಚೆಲ್ಲಾಪಿಲ್ಲಿ

ಮಂಗಳೂರಿನಿಂದ ಚೊಕ್ಕಬೆಟ್ಟು ಕಡೆ ಹೋಗುತ್ತಿದ್ದಾಗ ಬುಧವಾರ ಮಧ್ಯರಾತ್ರಿ ಈ ದುರ್ಘಟನೆ ಸಂಭವಿಸಿದೆ.

Advertisement

ಮಂಗಳೂರು ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮೂಳೂರು ಬಿಲ್ಲವ ಸಂಘಕ್ಕೆ ನುಗ್ಗಿದ ಕಳ್ಳರು: ಕಾಣಿಕೆ ಡಬ್ಬಿಯಿಂದ ನಗದು ಕಳವು

Advertisement

Udayavani is now on Telegram. Click here to join our channel and stay updated with the latest news.

Next