Advertisement

ರಸ್ತೆ ದಾಟುತ್ತಿದ್ದ ಬಾಲಕನಿಗೆ ಢಿಕ್ಕಿ ಹೊಡೆದ ಕಾರು: ಬಾಲಕನಿಗೆ ಗಂಭೀರ ಗಾಯ

04:30 PM Dec 04, 2020 | keerthan |

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66 ಕುಂಪಲ ಬೈಪಾಸ್ ಬಳಿ ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡಿರುವ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಕುಂಪಲ‌ ಬೈಪಾಸ್ ನಿವಾಸಿ ಐಯಾನ್ (16) ಗೆ ಢಿಕ್ಕಿ ಹೊಡೆದ ಕಾರು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಅಂಗಡಿಗೆ ತೆರಳಿ ವಾಪಸ್ಸಾಗುವಾಗ ಬಾಲಕನ ಮನೆ ಎದುರುಗಡೆಯೇ ಈ ಅಪಘಾತ ನಡೆದಿದೆ.

ದಕ್ಷಿಣ ವಿಭಾಗ ಸಂಚಾರಿ ಪೊಲೀಸರು ಸ್ಥಳಕ್ಜೆ ಆಗಮಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next