Advertisement

ವಿಟ್ಲ: ಕಾರು ಢಿಕ್ಕಿ ಹೊಡೆದು ಬಾಲಕ ಗಂಭೀರ

05:56 PM Nov 27, 2021 | Team Udayavani |

ವಿಟ್ಲ: ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಶಾಲಾ ಬಾಲಕನಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬಾಲಕ ಗಂಭೀರ ಗಾಯಗೊಂಡ ಘಟನೆ ಮಾಣಿಯಲ್ಲಿ ಸಂಭವಿಸಿದೆ.

Advertisement

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿಯಲ್ಲಿ ರಸ್ತೆ ದಾಟುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಮಾಣಿ ಕರ್ನಾಟಕ ಪೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿ, ಕೊಡಾಜೆ ನಿವಾಸಿ  ಭರತ್ ಗಾಯಗೊಂಡ ಬಾಲಕ ಎಂದು ತಿಳಿದು ಬಂದಿದೆ. ಈತ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದಾಗ ಮಾಣಿಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next