Advertisement

ಚಿಕ್ಕಮಗಳೂರು: ಮರಕ್ಕೆ ಢಿಕ್ಕಿ ಹೊಡೆದ ಕಾರು, ಇಬ್ಬರು ರೈತ ಮುಖಂಡರ ಸಾವು

01:23 PM Jul 22, 2021 | Team Udayavani |

ಚಿಕ್ಕಮಗಳೂರು: ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ನಗರದ ರಾಮನಹಳ್ಳಿ ಬಳಿ ನಡೆದಿದೆ.

Advertisement

ರೈತ ಮುಖಂಡರಾದ ರಾಮನಗರದ ಮೂಲದವರಾದ ರಾಜ್ಯ ರೈತ ಸಂಘದ ಉಪ್ಯಾಧ್ಯಕ್ಷ ರಾಮಸ್ವಾಮಿ (70 ವ), ಹಾಸನ ಜಿಲ್ಲೆಯ ಬೇಲೂರಿನವರಾದ ರಾಜ್ಯ ರೈತ ಸಂಘ ಕಾರ್ಯದರ್ಶಿ ರಾಮಪ್ಪ (55 ವ) ಮೃತ ದುರ್ದೈವಿಗಳು.

ಇವರುಗಳು ನವಲಗುಂದದಿಂದ ಬೇಲೂರಿಗೆ ಹೋಗುತ್ತಿದ್ದ ವೇಳೆ ಅಪಘಾತ ನಡೆದಿದೆ. ಕಾರನಲ್ಲಿದ್ದ ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ.

ಇದನ್ನೂ ಓದಿ:ಹೈಕಮಾಂಡ್ ‌ಯಾವುದೇ ನಿರ್ಧಾರ ತೆಗೆದುಕೊಂಡರು ಅದಕ್ಕೆ ನಾವು ಬದ್ಧ: ಸಚಿವ ಗೋಪಾಲಯ್ಯ

ಚಿಕ್ಕಮಗಳೂರು ಟ್ರಾಫಿಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next