Advertisement

ಕಾರು ಪಲ್ಟಿ: ನಾಡೋಜ ಬೆಳಗಲ್ಲು ವೀರಣ್ಣ ಸಾವು

10:16 AM Apr 02, 2023 | Team Udayavani |

ಚಿತ್ರದುರ್ಗ: ಹಿರೇಹಳ್ಳಿ ಬಳಿ ಕಾರು ಪಲ್ಟಿಯಾಗಿ ಬಳ್ಳಾರಿ ಮೂಲದ ರಂಗಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ (91) ಮೃತಪಟ್ಟ ಘಟನೆ ನಡೆದಿದೆ.

Advertisement

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಬಳಿ ಅಪಘಾತ ನಡೆದಿದ್ದು, ಕಾರಲ್ಲಿದ್ದ ವೀರಣ್ಣ ಅವರ ಪುತ್ರ ಹನುಮಂತಪ್ಪ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಸ್ವಾತಂತ್ರ್ಯ ಹೋರಾಟದಲ್ಲಿ ಸಾವರ್ಕರ್ ಪಾತ್ರ ನಿರ್ಲಕ್ಷಿಸಲಾಗದು, ಆದರೆ..: ಶರದ್ ಪವಾರ್ ಅಭಿಮತ

ಬೆಳಗಲ್ಲು ವೀರಣ್ಣ ಅವರು ‘ತೊಗಲು ಗೊಂಬೆ ಆಟ’ ಕಲೆಯ ಮೂಲಕ ತಮ್ಮದೆ ಛಾಪು ಮೂಡಿಸಿದ್ದರು.

ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next