Advertisement

ಲಕ್ನೋ:ಗುಡಿಸಲಿಗೆ ನುಗ್ಗಿದ ಮಾಜಿ ಶಾಸಕನ ಪುತ್ರನ ಕಾರು; ನಾಲ್ವರು ಬಲಿ

09:00 AM Jan 08, 2017 | |

ಲಕ್ನೋ : ಇಲ್ಲಿನ ದಾಲಿಬಾಗ್‌ ಪ್ರದೇಶದಲ್ಲಿ ಮಾಜಿ ಶಾಸಕನೊಬ್ಬನ ಕಾರು  ರಸ್ತೆ ಬದಿಯಲ್ಲಿದ್ದ ಗುಡಿಸಲಿಗೆ ನುಗ್ಗಿ ನಾಲ್ವರು ಕೂಲಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಅವಘಡದಲ್ಲಿ ಇನ್ನು ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. 

Advertisement

ಕಂಠ ಪೂರ್ತಿ ಕುಡಿದು ಕಾರು ಚಲಾಯಿಸುತ್ತಿದ್ದುದೆ ಘಟನೆಗೆ ಕಾರಣ ಎನ್ನಲಾಗಿದೆ. ಕಾರಿನಲ್ಲಿದ್ದ ಸಮಾಜವಾದಿ ಪಕ್ಷದ ಮಾಜಿ ಶಾಸಕನ ಪುತ್ರ , ಓರ್ವ ಉದ್ಯಮಿಯ ಪುತ್ರನನ್ನು ಪೊಲೀಸರು ಬಂಧಿಸಿದ್ದು, ಕಾರಿನಲ್ಲಿದ್ದ ಇನ್ನುಳಿದ ಮೂವರು ಪರಾರಿಯಾಗಿದ್ದಾರೆ. 

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next