Advertisement

Bantwal; ಕಾರು-ಸ್ಕೂಟರ್‌ ಢಿಕ್ಕಿ; ಸವಾರ ಗಾಯ

07:43 PM Aug 23, 2023 | Team Udayavani |

ಬಂಟ್ವಾಳ: ಸಜೀಪಮುನ್ನೂರು ಗ್ರಾಮದ ಕಂದೂರಿನಲ್ಲಿ ಕಾರು ಹಾಗೂ ಸ್ಕೂಟರ್‌ ಢಿಕ್ಕಿಯಾಗಿ ಸವಾರ ಗಾಯಗೊಂಡ ಘಟನೆ ಆ. 22ರಂದು ನಡೆದಿದೆ.

Advertisement

ಘಟನೆಯಲ್ಲಿ ಸ್ಕೂಟರ್‌ ಸವಾರ ಅಬೂಬಕ್ಕರ್‌ ಕೋಡಿಜಾಲ್‌ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.

ಮುಡಿಪು ಕಡೆಯಿಂದ ಆಗಮಿಸಿದ ಕಾರು ಚಾಲಕ ಅಬ್ದುಲ್‌ ಖಾದರ್‌ನ ನಿರ್ಲಕ್ಷ್ಯತನದಿಂದ ಸ್ಕೂಟರ್‌ಗೆ ಢಿಕ್ಕಿ ಹೊಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next