Advertisement

Aranthodu: ಕಾರುಗಳು ಢಿಕ್ಕಿ; ಪ್ರಯಾಣಿಕರು ಪಾರು

11:26 PM Sep 23, 2024 | Team Udayavani |

ಅರಂತೋಡು: ಕಾರುಗಳ ನಡುವೆ ಢಿಕ್ಕಿಯಾಗಿ ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಸೋಮವಾರ ಕೊಡಗು ಸಂಪಾಜೆ ಪೆಟ್ರೋಲ್‌ ಬಂಕ್‌ ಬಳಿ ನಡೆದಿದೆ. ಕೊಡಗು ಸಂಪಾಜೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Advertisement

ಕಾರಿನೊಳಗೆ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ
ಆರಂತೋಡು: ಸುಳ್ಯದ ಪರಿವಾರಕಾನ ಬಳಿ ಕಳೆದ ಕೆಲವು ದಿನಗಳಿಂದ ಕೆಟ್ಟು ನಿಲ್ಲಿಸಿದ್ದ ಆಮ್ನಿ ಕಾರಿನೊಳಗೆ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಸೋಮವಾರ ಪತ್ತೆಯಾಗಿದೆ.

ವಿಪರೀತವಾಗಿ ಕೊಳೆತ ವಾಸನೆ ಬರುತ್ತಿದ್ದ ವೇಳೆ ಸ್ಥಳೀಯರು ಪರಿಶೀಲನೆ ನಡೆಸಿದಾಗ ಕಾರಿನೊಳಗೆ ಸುಮಾರು 45 ವರ್ಷ ಪ್ರಾಯದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಘಟನ ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ.

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next