Advertisement

“ಗುಂಡಿಕ್ಕಿ ಹೇಳಿಕೆ” ರೇಣುಕಾಚಾರ್ಯ ವಿರುದ್ದ ದೂರು ದಾಖಲು‌

12:26 AM Apr 11, 2020 | keerthan |

ದಾವಣಗೆರೆ: ಕೋವಿಡ್-19 ಸೋಂಕು ಹರಡಿಸುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಹೇಳಿಕೆ ನೀಡಿದ ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ವಿರುದ್ದ ದೂರು ದಾಖಲಾಗಿದೆ.

Advertisement

ರೇಣುಕಾಚಾರ್ಯ ಒಂದು ಸಮುದಾಯವನ್ನ ಎತ್ತಿಕಟ್ಟು, ಶಾಂತಿ ಕದಡುವಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಸುಭಾಷ್ಚಂದ್ರ ಎಂಬವರು ದೂರು ದಾಖಲಿಸಿದ್ದಾರೆ

ದಾವಣಗೆರೆ ನಗರದ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಐಪಿಸಿ ಸೆಕ್ಷನ್ 505(ಬಿ) ಉಲ್ಲಂಘನೆ ಮಾಡಿರುವ ಹಿನ್ನಲೆ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದೂರು ದಾಖಲು ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next