Advertisement
ತಮ್ಮ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿ, ಗಂಗಾವತಿಯಲ್ಲಿ ನ.25 ರಂದು ಬೆಳಗಿನ ಜಾವ ತನ್ನ ಮೇಲೆ ಇಬ್ಬರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ವೃದ್ದ ಮುಸ್ಲಿಂ ವ್ಯಕ್ತಿ ದೂರು ನೀಡಿದ್ದರು. ಇದೊಂದು ಸೂಕ್ಷ್ಮ ವಿಷಯವಾದ ಹಿನ್ನೆಲೆ ಪ್ರಕರಣ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿದ ವೇಳೆ ಸಾಗರ್ ಹಾಗೂ ನರಸಪ್ಪ ಎನ್ನುವ ಇಬ್ಬರು ವ್ಯಕ್ತಿಗಳು ವೃದ್ದನ ಮೇಲೆ ಹಲ್ಲೆ ಮಾಡಿದ್ದು ತಿಳಿದು ಬಂದಿದೆ ಎಂದು ಹೇಳಿದರು.
Advertisement
Koppala: ಅಂಧ ಮುಸ್ಲಿಂ ವೃದ್ದನ ಮೇಲೆ ಹಲ್ಲೆ ಪ್ರಕರಣ: ಇಬ್ಬರ ಬಂಧನ
02:43 PM Dec 06, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.