Advertisement

ಜಾತಿ, ಹಣದ ಲೆಕ್ಕಾಚಾರ ಮಾಡಲ್ಲ

02:39 AM Mar 15, 2019 | Team Udayavani |

ಮೈಸೂರು: ಯಾವುದೇ ಪಕ್ಷಗಳ ಮೈತ್ರಿ ಮೇಲೆ ಚುನಾವಣೆ ನಡೆಯಲ್ಲ, ಅಭಿವೃದ್ಧಿ ಮೇಲೆ ಚುನಾವಣೆ ನಡೆಯುತ್ತೆ. ಹೀಗಾಗಿ ಅಭಿವೃದ್ಧಿಯೇ ನನ್ನ ಅಜೆಂಡಾ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದರು. 

Advertisement

ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿ, ಸಂಸದನಾಗಿ ಐದು ವರ್ಷ ಒಳ್ಳೆಯ ಕೆಲಸ
ಮಾಡಿದ್ದೇನೆ, ಹೀಗಾಗಿ ತಮ್ಮ ಅಸ್ತಿತ್ವಕ್ಕಾಗಿ ಮೈತ್ರಿ ಮಾಡಿಕೊಂಡಿರುವ ರಾಜಕೀಯ ಪಕ್ಷಗಳ ಬಗ್ಗೆ ಲೆಕೆಡಿಸಿಕೊಳ್ಳುವುದಿಲ್ಲ ಎಂದರು. ನಾನು ಜಾತಿ ಮತ್ತು ಹಣದ ಲೆಕ್ಕಾಚಾರ ಮಾಡುವುದಿಲ್ಲ. ಮೈತ್ರಿ ಪಕ್ಷಗಳ ಟಿಕೆಟ್‌ ಹಂಚಿಕೆಯನ್ನು ಇದೇನು ಸಿನಿಮಾ ಟಿಕೆಟ್‌ ಹಂಚಿಕೆ ಮಾಡಿದಂತೆಯೇ ಎಂದು ಲೇವಡಿ ಮಾಡಿದರು

Advertisement

Udayavani is now on Telegram. Click here to join our channel and stay updated with the latest news.

Next