Advertisement
ಈ ಸಭೆಯಲ್ಲಿ ಪಾಲ್ಗೊಳ್ಳಲು ಕಾವೇರಿ ಕಣಿವೆಯ ಶಾಸಕರು ಹಾಗೂ ಸಂಸದರಿಗೂ ಆಹ್ವಾನ ನೀಡಲಾಗಿದೆ. ಸಂಜೆ 4 ಗಂಟೆಗೆ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಜಲಸಂಪನ್ಮೂಲ ಸಚಿವರು, ಕಾನೂನು ಸಚಿವರು, ಅಡ್ವೊಕೇಟ್ ಜನರಲ್ ಮಧುಸೂಧನ ನಾಯಕ್ ಸೇರಿದಂತೆ ಕಾನೂನು ತಜ್ಞರು ಪಾಲ್ಗೊಳ್ಳಲಿದ್ದಾರೆ. Advertisement
ಕಾವೇರಿ ತೀರ್ಪು: ಇಂದು ಜನಪ್ರತಿನಿಧಿಗಳ ಸಭೆ
06:05 AM Mar 08, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.