Advertisement

ಸಚಿವ ಜಾವಡೇಕರ್‌, ಸಿಬಿಎಸ್‌ಇ ಅಧ್ಯಕ್ಷೆ ಪದಚ್ಯುತಿಗೆ ಆಗ್ರಹ

06:01 PM Mar 29, 2018 | Team Udayavani |

ಹೊಸದಿಲ್ಲಿ : ಸಿಬಿಎಸ್‌ಇ ಪೇಪರ್‌ ಲೀಕ್‌ ಗಾಗಿ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್‌ ಜಾವಡೇಕರ್‌ ಮತ್ತು ಸಿಬಿಎಸ್‌ಇ ಅಧ್ಯಕ್ಷೆ ಅನಿತಾ  ಕರ್ವಾಲ್‌ ಅವರನ್ನು ಹುದ್ದೆಯಿಂದ ಕಿತ್ತು ಹಾಕಬೇಕು ಎಂದು ಕಾಂಗ್ರೆಸ್‌ ಪಕ್ಷ ಒತ್ತಾಯಿಸಿದೆ.

Advertisement

ಸುದ್ದಿ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಕಾಂಗ್ರೆಸ್‌ ವಕ್ತಾರ ರಣದೀಪ್‌ ಸುರ್‌ಜೇವಾಲಾ ಅವರು ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌ ಮತ್ತು ಸಿಬಿಎಸ್‌ಇ ಅಧ್ಯಕ್ಷೆ ಅನಿತಾ ಕರ್ವಾಲ್‌ ಅವರನ್ನು ಹುದ್ದೆಯಿಂದ ತೆಗೆದು ಹಾಕದಿದ್ದರೆ ಪೇಪರ್‌ ಲೀಕ್‌ ತನಿಖೆಯು ನಿಷ್ಪಕ್ಷವಾಗಿ ಸಾಗಲು ಸಾಧ್ಯವಿಲ್ಲ’ ಎಂದು ಹೇಳಿದರು.  

Advertisement

Udayavani is now on Telegram. Click here to join our channel and stay updated with the latest news.

Next